ಮಹಿಳೆಯರಿಗೆ ಮಾತ್ರವಲ್ಲ ಉಚಿತ ಬಸ್‌ ಪಾಸ್!‌ ಇನ್ನು ಮುಂದೆ ಗಂಡಸರಿಗೂ ಸಿಗಲಿದೆ ಫ್ರೀ ಬಸ್‌ ಪ್ರಯಾಣ, ನೀವು ಮಾಡಬೇಕಾಗಿರುವ ಕೆಲಸ ಇಷ್ಟೇ!

By SVR Creations

 ಹಲೋ ಗೆಳೆಯರೇ, ನಾವಿಂದು ಈ ಲೇಖನದಲ್ಲಿ ಕರ್ನಾಟಕ ಸರ್ಕಾರ ತನ್ನ ರಾಜ್ಯದ ಜನತೆಗಾಗಿ ಬಂಪರ್‌ ಆಫರ್‌ ಅನ್ನು ತಂದಿದೆ. 



ರಾಜ್ಯದ್ಲಲಿನ ಜನರಿಗೆ ಬಸ್ಸು, ರೈಲ್‌ಗಳ ಉಚಿತ ಬಸ್‌ ಪಾಸ್ ನೀಡಿದೆ, ಅದರಂತೆ ರಾಜ್ಯದ ನಾಗರಿಕರು ಇನ್ನು ಮುಂದೆ ಉಚಿತ ಸಂಚಾರವನ್ನು ನಡೆಸಬಹುದಾಗಿದೆ.

 ಈ ಯೋಜನೆಯ ಲಾಭವನ್ನು ನೀವು ಪಡೆದುಕೊಳ್ಳಲು ಹೊಂದಿರಬೇಕಾದ ಅರ್ಹತೆಗಳು ಯಾವುವು? ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು, ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಲೇಖನದ ಮೂಲಕ ನೀಡಲಾಗಿದೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ.

ಜನತೆಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ, ಪ್ರಯಾಣ ದರ ಇಳಿಸಿದ ಕಾಂಗ್ರೆಸ್ ಸರ್ಕಾರ ಈಗ ಅರ್ಧ ಟಿಕೆಟ್‌ ನಲ್ಲಿ ಪ್ರತಿಯೊಬ್ಬ ನಾಗರಿಕರು ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುತ್ತಿವಿ ಅಂತ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದೆ. ಈಗ ಬಸ್ ಪ್ರಯಾಣ ದರದ ಟಿಕೆಟ್ ದರ ಇಳಿಕೆಯಾಗಲಿದೆ. ಸರ್ಕಾರ ಬಸ್ ಪ್ರಯಾಣ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ರಾಜ್ಯ ಸರ್ಕಾರ ಹೊರಟಿದೆ. ಇದರ ಲಾಭ ಯಾರಿಗೆಲ್ಲ ಸಿಗುತ್ತದೆ ಎಂದು ಈ ಲೇಖದಲ್ಲಿ ತಿಳಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಶುಭ ಸುದ್ದಿ ನೀಡಲಾಗಿದೆ ರಾಜ್ಯ ಸರ್ಕಾರ ಟಿಕೆಟ್ ದರ ಇಳಿಕೆ ಮಾಡಿದೆ. ಪ್ರತಿಯೊಬ್ಬ ನಾಗರಿಕರು ಉಚಿತವಾಗಿ ಪ್ರಯಣವನ್ನು ಮಾಡಬಹುದಾಗಿದೆ.


ಇನ್ನು ಮುಂದೆ ನೀವು ಪ್ರಯಾಣದ ಸಮಯದಲ್ಲಿ ಅರ್ಧದಷ್ಟು ಹಣವನ್ನು ಮಾತ್ರ ಪಾವತಿಸಬೇಕಾಗುತ್ತದೆ. ಯಾವ ರಾಜ್ಯದ ಪ್ರಯಾಣಿಕರು ಅರ್ಧದಷ್ಟು ದರವನ್ನು ಪಾವತಿಸಬೇಕಾಗುತ್ತದೆ ಎಂದು ನೋಡುವುದಾದರೆ,

ಈ ಯೋಜನೆಯನ್ನು ಕರ್ನಾಟಕ ಮತ್ತು ಹರಿಯಾಣ ಸರ್ಕಾರವು ಪ್ರಾರಂಭಿಸಿದೆ. ಕರ್ನಾಟಕ ಮಹಿಳಾ ಸಮ್ಮಾನ್ ಯೋಜನೆಯಡಿ ಮಹಿಳೆಯರ ಬಸ್ ಟಿಕೆಟ್ ದರವನ್ನು ಶೇ.50ರಷ್ಟು ಕಡಿಮೆ ಮಾಡಲಾಗಿದೆ. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಹಿರಿಯ ನಾಗರಿಕರಿಗೂ ಈ ಸೌಲಭ್ಯ ನೀಡಲಾಗುತ್ತಿದೆ. ಇದರಲ್ಲಿ 65 ರಿಂದ 75 ವರ್ಷದ ಹಿರಿಯ ನಾಗರಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ಸಮಯದಲ್ಲಿ, 75 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ರಾಜ್ಯದಲ್ಲಿ ಬಸ್ ಸೇವೆ ಉಚಿತವಾಗಿ ನೀಡಲಾಗುತ್ತದೆ

ಬಸ್ ದರದಲ್ಲಿ ರಿಯಾಯಿತಿ ನೀಡಿದ ಕಾಂಗ್ರೆಸ್‌ ಸರ್ಕಾರ:

ನೀವು ಬಸ್ ದರದಲ್ಲಿ ಈ ರಿಯಾಯಿತಿಯನ್ನು ಪಡೆಯುತ್ತೀರಿ. ಈ ಸೌಲಭ್ಯವನ್ನು ರಾಜ್ಯ ಸಾರಿಗೆ ಸಂಸ್ಥೆ ಒದಗಿಸುತ್ತಿದೆ. ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯನವರು ಈ ಕುರಿತು ಮಾಹಿತಿ ನೀಡಿದ್ದರೆ. ಇದರೊಂದಿಗೆ ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರಿಗೆ ಮತ್ತು ರಾಜ್ಯದ ಎಲ್ಲ ಜನರಿಗೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಉಚಿತಗೊಳಿಸುವ ಸಾಧ್ಯತೆಗಳು ಇವೆ ಎಂದು ತಿಳಿಸಲಾಗಿದೆ.

ಜೂನ್ 1 ರಿಂದ ಈ ಸೌಲಭ್ಯ ಜಾರಿಗೆ ಬರಲಿದೆ:

ಹಿರಿಯ ನಾಗರಿಕರ ಪ್ರಯಾಣ ದರವನ್ನು ಶೇ 50ರಷ್ಟು ಕಡಿಮೆ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಜನರಿಗೆ ಮಾತ್ರ ಇದರ ಲಾಭ ಸಿಗಲಿದೆ. ಈ ಸೌಲಭ್ಯದ ಲಾಭ ಪಡೆಯಲು, ನೀವು ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್ ಬುಕ್ ಮಾಡುವಾಗ ಹರಿಯಾಣದ ನಿವಾಸ ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ. ಈ ಸೌಲಭ್ಯವು ಏಪ್ರಿಲ್ 1 ರಿಂದ ಅನ್ವಯವಾಗುತ್ತದೆ.

ಅನೇಕ ರಾಜ್ಯಗಳಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿದೆ


ಮೊದಲು ಕರ್ನಾಟಕದಲ್ಲಿ 60 ವರ್ಷ ವಯಸ್ಸಿನ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದರು, ಆದರೆ ಇನ್ನು ಮುಂದೆ 65 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈ ಪ್ರಯೋಜನವನ್ನು ಪಡೆಯುತ್ತಾರೆ ಎಂದು ರಾಜ್ಯ ಸರ್ಕಾರವೆ ಅಧಿಕೃತ ಮಾಹಿತಿಯನ್ನು ನೀಡಿದೆ.


ದೆಹಲಿ ಮತ್ತು ಪಂಜಾಬ್‌ನಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿದೆ. ಇದಲ್ಲದೆ ಹರಿಯಾಣ ಮತ್ತು ಆಂಧ್ರಪ್ರದೇಶದಲ್ಲಿ ಹಿರಿಯ ನಾಗರಿಕರಿಗೆ ಬಸ್ ದರದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಈ ರೀತಿಯಾಗಿ ಕರ್ನಾಟಕ ಸರ್ಕಾರ ಪ್ರತಿಯೊಬ್ಬರಿಗಾಗಿ ಉಚಿತ ಪ್ರಯಣದ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. ಈ ಮೂಲಕ ನೀವು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳ ಬಹುದಾಗಿದೆ.